
Ep. 52: ಶಾಂತಿಯುತ ಪ್ರತಿಭಟನೆಯ ಹಕ್ಕು. The Freedom to Protest.
Jan 9, 2020 - 31:41
Radio and PodcastLive Radio & Podcasts
ಮೈಸೂರು ಸಂಸ್ಥಾನದ ಆಡಳಿತ ಗಾರರ ಮತ್ತು ದೊರೆಗಳ ಅಭಿವೃದ್ಧಿಯ ಕಲ್ಪನೆ ಏನಿತ್ತು? ಭಾರತದ ಸಾಹಿತ್ಯದ ಬೆಳವಣಿಗೆಯಲ್ಲಿ ಅನುವಾದಗಳ ಪಾತ್ರವೇನು? ಪಬ್ಲಿಕ್ ಇಂಟಲೆಕ್ಚು ಯಲ್ ಗಳಿಗೆ ಹೇಗೆ ಅವಕಾಶ ಕಲ್ಪಿಸ ಬೇಕು? ಡಾ. ಚಂದನ್ ಗೌಡ ರವರು ಸೂರ್ಯ ಪ್ರಕಾಶ್ ಬಿ.ಎಸ್. ಮತ್ತು ಪವನ್...